Monday, December 30, 2019

ಜೇನು ನೊಣ ಕಚ್ಚಿದರೆ ಅಥವಾ ಯಾವುದಾದರೂ ಕೀಟ, ಚೇಳುಗಳು ಕಚ್ಚಿದ್ದಾಗ

ಜೇನು ನೊಣ ಕಚ್ಚಿದರೆ ಅಥವಾ ಯಾವುದಾದರೂ ಕೀಟ, ಚೇಳುಗಳು ಕಚ್ಚಿದ್ದಾಗ ಬಾಳೆ ಎಲೆಯ ರಸ ಹಾಕಿದರೆ ಬಹು ಬೇಗ ಗುಣವಾಗುತ್ತದೆ. ಒಂದು ಐಸ್ ಕ್ಯೂಬ್ ತೆಗೆದಕೊಂಡು ಅದನ್ನು ಬಾಳೆಯಲ್ಲಿ ಸುತ್ತಿ, ಅದರಿಂದ ಮಸಾಜ್ ಮಾಡಿದರೆ ಮಾನಸಿಕ ಒತ್ತಡ ಕಡಿಮೆಯಾಗುವುದು

ಸೊಳ್ಳೆ ಕಚ್ಚಿ ಮಕ್ಕಳ ತ್ವಚೆಯಲ್ಲಿ ಗುಳ್ಳೆಗಳು ಉಂಟಾದರೆ ಕುಡಿ ಬಾಳೆ ಎಲೆ ರಸ, ಆಲೀವ್ ಎಣ್ಣೆ, ಸ್ವಲ್ಪ ಮೇಣ ಮಿಶ್ರ ಮಾಡಿ ಗುಳ್ಳೆಗಳ ಮೇಲೆ ಹಚ್ಚಿದರೆ ಆ ಗುಳ್ಳೆಗಳು ಮಾಯವಾಗುವುದು

ಅಲ್ಲದೇ ಕೂದಲಿನ ಸಮಸ್ಯೆಗಳಾದ ತಲೆ ಹೊಟ್ಟಿಗೆ ಕುಡಿ ಬಾಳೆ ಎಳೆಗಳ ಪೇಸ್ಟ್ ಮಾಡಿ ತಲೆಗೆ ಹಚ್ಚಿ ಅರ್ಧ ಗಂಟೆ ಬಿಟ್ಟು ತಣ್ಣೀರಿನಿಂದ ತೊಳೆಯಿರಿ,ನಿಮ್ಮ ಮುಖದ ಮೇಲಿನ ಹಾಗೂ ಚರ್ಮದ ಮೇಲಿನ ಕಲೆಗಳನ್ನು ಹೂಗಲಾಡಿಸಬಹುದು.ಬಾಳೆ ಎಲೆ ಮಾನವನ ಆರೋಗ್ಯಕ್ಕೆ ಬಹಳ ಅನುಕೂಲವಾಗಿದೆ.


No comments:

Post a Comment

ಶುಗರ್ ಹತೋಟಿಗೆ ತರಲು ಸುಲಭ ವಿಧಾನ:

ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...